ಭಾನುವಾರ ಲಾಕ್‌ಡೌನ್‌ ಇಲ್ಲ; ಕರ್ನಾಟಕದಲ್ಲಿ ಕಂಪ್ಲೀಟ್ ಫ್ರೀ: ಯಡಿಯೂರಪ್ಪ

ಲಾಕ್‌ಡೌನ್‌ ಸಡಿಲಗೊಳಿಸಿದ ಬಳಿಕ ಪ್ರತಿ ಭಾನುವಾರ ಹೇರಲಾಗಿದ್ದ ಕರ್ಫ್ಯೂವನ್ನು  ರಾಜ್ಯದಲ್ಲಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ತೆರವುಗೊಳಿಸಿದ್ದಾರೆ.

ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ ಹಾಗೂ ರಾಜ್ಯದ ಜನತೆಯ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಮುಖ್ಯಮಂತ್ರಿಗಳ ಕಚೇರಿಯ ಅಧಿಕೃತ ಪ್ರಕಟಣೆ ತಿಳಿಸಿದೆ.

‘ನಾಳೆ (ಮೇ 31ರಂದು) ಸಂಪೂರ್ಣ ಲಾಕ್‌ಡೌನ್ ಕರ್ಫ್ಯೂ ಇರುವುದಿಲ್ಲ. ಲಾಕ್ ಡೌನ್ ಸಡಿಲಗೊಳಿಸಿದ ನಂತರ ರಾಜ್ಯದಲ್ಲಿ ಎಂದಿನಂತೆ ಇರುವ ದೈನಂದಿನ ಚಟುವಟಿಕೆ ನಾಳೆ ಕೂಡ ಇರುತ್ತದೆ ಎಂದು ಸಿಎಂ ಬಿಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

https://twitter.com/KarnatakaVarthe/status/1266606912948310016?s=20

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights