ಮಾರಕಾಸ್ತ್ರಗಳಿಂದ‌ ಕೊಚ್ಚಿ ಯುವಕನ ಕೊಲೆ : ಪರಾರಿಯಾದ ದುಷ್ಕರ್ಮಿಗಳು

ಮಾರಕಾಸ್ತ್ರಗಳಿಂದಕೊಚ್ಚಿ ಯುವಕನ ಕೊಲೆ ಮಾಡಿದ ಘಟನೆ ಹಾಸನ ನಗರದ ಬೀರನಹಳ್ಳಿ ಕೆರೆ ಬಳಿ ನಡೆದಿದೆ.

ರಾಘವೇಂದ್ರ ಕಾಲೋನಿ ಬಳಿ ಅಪರಿಚಿತ ಯುವಕನನ್ನ ಭೀಕರ ಕೊಲೆ ಮಾಡಿದ ಘಟನೆ ಹಾಸನ ಜನರನ್ನ ಬೆಚ್ಚಿ ಬೀಳಿಸಿದೆ. ದ್ವಿಚಕ್ರವಾಹನದಲ್ಲಿ ಬರುತಿದ್ದ ವ್ಯಕ್ತಿಯನ್ನ ಅಡ್ಡಗಟ್ಟಿದ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಹತ್ಯೆಗೆ ಕಾರಣ ತಿಳಿದು ಬಂದಿಲ್ಲಾ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights