ನಾಡಿನ ಜನತೆಗೆ ಗೌರಿ-ಗಣೇಶ ಹಬ್ಬಕ್ಕೆ ಶುಭಹಾರೈಸಿದ ಸಿಎಂ ಯಡಿಯೂರಪ್ಪ…

ನೆರೆ ಹಾನಿ ಸಂಕಷ್ಟದ ನಡುವೆಯೂ ರಾಜ್ಯದಲ್ಲಿ ಗೌರಿ, ಗಣೇಶ ಹಬ್ಬದ ಸಂಭ್ರಮ ಕಂಡು ಬಂದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಗಣೇಶ ಚತುರ್ಥಿ ಅಂಗವಾಗಿ ಧವಳಗಿರಿಯ ತಮ್ಮ ನಿವಾಸದಲ್ಲಿ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರ ಹಿರಿಯ ಪುತ್ರಿ ಪದ್ಮಾವತಿ ಮತ್ತು ಕುಟುಂಬದ ಸದಸ್ಯರು ಇದ್ದರು. ವಿದ್ಯಾದಾತ ಗಣೇಶನಿಗೆ ಪೂಜೆ ಸಲ್ಲಿಸಿದರು.

ಹಬ್ಬದ ಅಂಗವಾಗಿ ನಾಡಿನ ಜನತೆಗೆ ಒಳಿತಾಗಲಿ ಎಂದು ಸಿಎಂ ಶುಭಹಾರೈಸಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights