ಅನರ್ಹ ಶಾಸಕರಿಗೆ ಮತದಾರರಿಂದ ಬಿಗ್ ಶಾಕ್ : ಮನೆ ಮುಂದಿನ ಬೋರ್ಡ್ನಲ್ಲಿತ್ತು….

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹೆಮ್ಮನಹಳ್ಳಿಯಲ್ಲಿ ಮತದಾರರು, ಮತ ಕೇಳಲು ಬರುವ ಅನರ್ಹ ಶಾಸಕರಿಗೆ ಬಿಗ್ ಶಾಕ್ ನೀಡಿದ್ದಾರೆ.

ಹೌದು. ಇಲ್ಲಿನ ಕೆಲವು ಜನರು ತಮ್ಮ ಮನೆ ಬಾಗಿಲಿಗೆ ಹಾಗೂ ಗೋಡೆಗೆ ’ಸರ್ವೋಚ್ಚ ನ್ಯಾಯಾಲಯವು ಅನರ್ಹಗೊಳಿಸಿದ ಅನರ್ಹ ಶಾಸಕರಿಗೆ ನಮ್ಮ ಮನೆಗೆ ಪ್ರವೇಶವಿಲ್ಲಾ’ ಎಂಬ ಚೀಟಿ ಅಂಟಿಸಿಕೊಂಡಿದ್ದಾರೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಬಳಿಕ ಈ ಸ್ಥಳಕ್ಕೆ ಚುನಾವಣಾಧಿಕಾರಿಗಳು ಬಂದು ಅದನ್ನು ತೆರವುಗೊಳಿಸಿದ್ದಾರೆ ಎನ್ನಲಾಗಿದೆ.
ಈ ಹಿಂದೆ ಬೆಳಗಾವಿಯ ಅಥಣಿಯ ಗ್ರಾಮವೊಂದರಲ್ಲಿಯೂ ಕೂಡ ಅನರ್ಹರಿಗೆ ಗ್ರಾಮಕ್ಕೆ ಪ್ರವೇಶವಿಲ್ಲ ಎಂದು ಬೋರ್ಡ್ ಹಾಕಲಾಗಿತ್ತು.
ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights