ಕೇಂದ್ರ ಸರ್ಕಾರದ ನೆರೆ ನಿರ್ಲಕ್ಷ್ಯ ಹಾಗೂ ವಿರುದ್ಧ ಖಂಡಿಸಿ ಕಾಂಗ್ರೆಸ್ ಸಮಿತಿವತಿಯಿಂದ ಪ್ರತಿಭಟನೆ

ರಾಜ್ಯದ 22 ಜಿಲ್ಲೆಗಳಲ್ಲಿ ಭೀಕರ ಮಳೆ ಹಾಗೂ ಪ್ರವಾಹದಿಂದ ಸಾವಿರಾರು ಕೋಟಿ ಆಸ್ತಿ ಪಾಸ್ತಿ ನಷ್ಟವಾಗಿ ಜನ ಜಾನುವಾರು ಸಾವಿಗೀಡಾಗಿವೆ.

ಇದುವರೆಗೂ ಬಿಜೆಪಿಯ ಕೇಂದ್ರ ಸರ್ಕಾರದಿಂದ ಒಂದು ರೂಪಾಯಿ ಬಿಡಿಗಾಸು ಬಿಡುಗಡೆಯಾಗಿಲ್ಲ ಎಂದು ಹಾಗೂ ಡಿ ಕೆ ಶಿವಕುಮಾರ್ ಬಂಧನ ಖಂಡಿಸಿ, ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಹಾಗೂ ವಿರುದ್ಧ ಕೊರಟಗೆರೆ ಬ್ಲಾಕ್ ಕಾಂಗ್ರೆಸ್ ಸಮಿತಿವತಿಯಿಂದ ಪ್ರತಿಭಟನೆ ಮಾಡಲಾಗುತ್ತಿದೆ.

ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ನೇತೃತ್ವದಲ್ಲಿ ಕೊರಟಗೆರೆ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಕೊರಟಗೆರೆ ತಾಲ್ಲೂಕು ಕಚೇರಿಯ ಮೂಂಭಾಗ ಧರಣಿ ಕುಳಿತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights