ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕರಡಿ ಮಠದ ಸ್ವಾಮೀಜಿ ವಿಧಿವಶ..!

ಚಿಕ್ಕಮಗಳೂರು ಕರಡಿ ಮಠದ ಶಂಕರಾನಂದ ಸ್ವಾಮೀಜಿ ವಿಧಿವಶರಾಗಿದ್ದಾರೆ.

ಶಂಕರಾನಂದ (60) ಲಿಂಗೈಕ್ಯರಾದ ಸ್ವಾಮೀಜಿ ಅವರ ಆರೋಗ್ಯ ಕೆಲ‌ ತಿಂಗಳಿಂದ ಹದಗೆಟ್ಟಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸ್ವಾಮೀಜಿ, ಎರಡು ತಿಂಗಳಿಂದ ಮೈಸೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಠಕ್ಕೆ ಕರೆತಂದ ಒಂದೇ ಗಂಟೆಯಲ್ಲಿ ವಿಧಿವಶರಾಗಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights