ಮಾಜಿ ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಹೆಚ್.ವಿಶ್ವನಾಥ್…!

ರಾಜ್ಯ ರಾಜಕೀಯದಲ್ಲಿ ಯಾವಾಗ ಯಾರೂ ಬೇಕಾದರೂ ಹೇಗೆ ಬೇಕಾದರೂ ಬದಲಾಗಬಹುದು. ಯಾಕೆಂದ್ರೆ ಪಕ್ಷ ಬಿಟ್ಟು ಮೈತ್ರಿ ಸರ್ಕಾರ ಬೀಳಲು ಕಾರಣರಾಗಿ ಪಕ್ಷದ ನಾಯಕರಿಂದ ಚೀಮಾರಿ ಹಾಕಿಸಿಕೊಂಡ ಅನರ್ಹ ಮಾಜಿ ಶಾಸಕ ಹೆಚ್. ವಿಶ್ವನಾಥ್ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರನ್ನು ಖಾಸಗಿ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಮಾಜಿ ಶಾಸಕ ಹೆಚ್.ವಿಶ್ವನಾಥ್ ಈ ಸಂದರ್ಭದಲ್ಲಿ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ, ಪರಿಷತ್ತಿನ ಸದಸ್ಯ ಹೆಚ್.ಎಮ್.ರೇವಣ್ಣ ಉಪಸ್ಥಿತರಿದ್ದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights