ಸರ್ಕಾರಿ ಕಾರ್ಯಕ್ರಮ ದುರುಪಯೋಗ ಮಾಡಿಕೊಂಡ ಡಿ.ಕೆ.ಶಿವಕುಮಾರ್…!

ಸರ್ಕಾರಿ ಕಾರ್ಯಕ್ರಮ  ಮಾಜಿ ಸಚಿವ ಡಿ.ಕೆ.ಶಿವಕುಮಾರ್ ದುರುಪಯೋಗ ಮಾಡಿಕೊಂಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಹೌದು… ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಹಾರೋಹಳ್ಳಿಯ ಜೈನ್ ಕಾಲೇಜಿನಲ್ಲಿ SSLC, PUC ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಮಾರಂಭ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನಡೆಸಲಾಗುತ್ತಿತ್ತು.

ಉತ್ತಮ ಅಂಕ ಪಡೆದ ರಾಮನಗರ ಜಿಲ್ಲೆಯ ಸುಮಾರು 3 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸನ್ಮಾನ ವೇಳೆ ಡಿಕೆಶಿ ಫೋಟೋ ಇರುವ ವಾಚ್ ನ್ನು ಗಿಫ್ಟಾಗಿ ನೀಡಲಾಗಿದೆ.

ಶೈಕ್ಷಣಿಕ ಸಾಧನ ಪ್ರಶಸ್ತಿ – 2019 ಹೆಸರನಲ್ಲಿ ಪ್ರಶಸ್ತಿ ಪ್ರಧಾನ ವೇಳೆ ವಿದ್ಯಾರ್ಥಿಗಳಿಗೆ ನೀಡಿರುವ ವಾಚ್ ನಲ್ಲಿ ರಾರಾಜಿಸುತ್ತಿರುವ ಡಿಕೆಶಿ ಫೋಟೋಕ್ಕೆ ಸದ್ಯ ಸಾಕಷ್ಟು ವಿರೋಧ ವ್ಯಕ್ತವಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights