ಕೇರಳ- ಬಂಗಾಳದಲ್ಲಿ ಎನ್ಐಎ ದಾಳಿ : 9 ಅಲ್-ಖೈದಾ ಭಯೋತ್ಪಾದಕರ ಬಂಧನ!

ಕೇರಳ ಮತ್ತು ಬಂಗಾಳದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಬಹು ದಾಳಿ ನಡೆಸಿದ್ದರಿಂದ ಇಂದು ಬೆಳಿಗ್ಗೆ ಒಂಬತ್ತು ಅಲ್-ಖೈದಾ ಭಯೋತ್ಪಾದಕರನ್ನು ಬಂಧಿಸಲಾಗಿದೆ.

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮತ್ತು ಕೇರಳದ ಎರ್ನಾಕುಲಂನಲ್ಲಿ ಈ ದಾಳಿ ನಡೆಸಲಾಗಿದೆ ಎಂದು ತನಿಖಾ ಸಂಸ್ಥೆ ತಿಳಿಸಿದೆ. “ಪಶ್ಚಿಮ ಬಂಗಾಳ ಮತ್ತು ಕೇರಳ ಸೇರಿದಂತೆ ಭಾರತದ ವಿವಿಧ ಸ್ಥಳಗಳಲ್ಲಿ ಅಲ್-ಖೈದಾ ಕಾರ್ಯಕರ್ತರ ಅಂತರ್-ರಾಜ್ಯ ಮಾಡ್ಯೂಲ್ ಬಗ್ಗೆ ಎನ್ಐಎ ಮಾಹಿತಿ ಕಲೆಹಾಕಿತ್ತು.

ಮುಗ್ಧ ಜನರನ್ನು ಕೊಲ್ಲುವ ಮತ್ತು ಭಯೋತ್ಪಾದನೆಯನ್ನು ನಡೆಸುವ ಉದ್ದೇಶದಿಂದ ಭಾರತದಲ್ಲಿ ಪ್ರಮುಖ ಸ್ಥಳಗಳಲ್ಲಿ ಭಯೋತ್ಪಾದಕ ದಾಳಿ ನಡೆಸಲು ಈ ಗುಂಪು ಯೋಜಿಸುತ್ತಿತ್ತು ಎನ್ನಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights