ಸ್ಪೀಕರ್ ಮೇಲೆ ಹಲ್ಲೆ ಆರೋಪ; ಮಹಾರಾಷ್ಟ್ರ 12 ಬಿಜೆಪಿ ಶಾಸಕರ ಅಮಾನತು!
ಮಹಾರಾಷ್ಟ್ರದ ವಿಧಾನಸಭಾ ಮಾನ್ಸೂನ್ ಅಧಿವೇಶನವು ಸೋಮವಾರದಿಂದ ಆರಂಭವಾಗಿದೆ. ಸದನದ ಸ್ಪೀಕರ್ರನ್ನು ನಿಂದಿಸಿ, ಹಲ್ಲೆ ನಡೆಸಿದ್ದಾರೆ ಎಂಬ ಆರೋಪದ ಮೇಲೆ 12 ಬಿಜೆಪಿ ಶಾಸಕರನ್ನು ಒಂದು ವರ್ಷದ ಅವಧಿಗೆ
Read moreಮಹಾರಾಷ್ಟ್ರದ ವಿಧಾನಸಭಾ ಮಾನ್ಸೂನ್ ಅಧಿವೇಶನವು ಸೋಮವಾರದಿಂದ ಆರಂಭವಾಗಿದೆ. ಸದನದ ಸ್ಪೀಕರ್ರನ್ನು ನಿಂದಿಸಿ, ಹಲ್ಲೆ ನಡೆಸಿದ್ದಾರೆ ಎಂಬ ಆರೋಪದ ಮೇಲೆ 12 ಬಿಜೆಪಿ ಶಾಸಕರನ್ನು ಒಂದು ವರ್ಷದ ಅವಧಿಗೆ
Read moreಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಸರ್ಕಾರ ಪತನಗೊಂಡು, ಬಿಜೆಪಿ-ಶಿವಸೇನಾ ಮರುಮೈತ್ರಿ ಮಾಡಿಕೊಂಡು ಸರ್ಕಾರ ರಚಿಸುವ ಸಾಧ್ಯತೆ ಇದೆ. ಬಿಜೆಪಿ ಮತ್ತು ಶಿವಸೇನಾ ನಾಯಕರು ಸಭೆ ನಡೆಸಿದ್ದು, ಮಹಾರಾಷ್ಟ್ರ ಮಾಜಿ
Read moreಮುಂಬೈನಲ್ಲಿರುವ ಹಿರಿಯ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರ ಪ್ರತೀಕ್ಷ ಬಂಗಲೆಯ ಒಂದು ಭಾಗವನ್ನು ಕೆಡವಲು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮುಂದಾಗಿದೆ. ರಸ್ತೆ ಅಗಲೀಕರಣಕ್ಕಾಗಿ ಅವರ
Read more“ಬಿಜೆಪಿ ಮತ್ತು ಶಿವಸೇನಾ ನಾವು ಶತ್ರುಗಳಲ್ಲ, ನಾವು ಭಾರತ-ಪಾಕಿಸ್ತಾನದಂತೆ ವಿರೋಧಿಗಳಲ್ಲ. ಬದಲಿಗೆ ನಾವು ನಟ ಅಮೀರ್ ಖಾನ್ ಮತ್ತು ಕಿರಣ್ ರಾವ್ ಜೋಡಿ ಇದ್ದಂತೆ, ಅವರಿಬ್ಬರ ಮಾರ್ಗಗಳು
Read moreಕೊರೊನಾ ವಿರುದ್ದದ ಹೋರಾಟದಲ್ಲಿ ಕರ್ತವ್ಯದಲ್ಲಿದ್ದು ಮೃತಪಟ್ಟ ಪೊಲೀಸ್ ಸಿಬ್ಬಂಧಿಯ ಕುಟುಂಬಗಳಿಗೆ ತಲಾ 50 ಲಕ್ಷ ರೂ ಪರಿಹಾರ ನೀಡುವುದಾಗಿ ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಘೋಷಿಸಿದ್ದಾರೆ.
Read moreಸಂವಿಧಾನದ 102ನೇ ತಿದ್ದುಪಡಿಯನ್ನು ಉಲ್ಲೇಖಿಸಿ, ಮರಾಠಾ ಕೋಟಾವು ಅಸಂವಿಧಾನಿಕ ಎಂದು ಮೇ 05 ರಂದು ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಮರು ಪರಿಶೀಲನೆ ನಡೆಸುವಂತೆ ಕೇಂದ್ರ ಸರ್ಕಾರ
Read moreಮಹಾರಾಷ್ಟ್ರದಲ್ಲಿ ಬಿಜೆಪಿಗೆ ಅಧಿಕಾರ ನೀಡಿದರೆ ತಮ್ಮ ಪಕ್ಷವು ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿಗಳಿಗೆ ಮೀಸಲಾತಿ ನೀಡುತ್ತದೆ ಎಂದು ಬಿಜೆಪಿಯ ಹಿರಿಯ ಮುಖಂಡ ದೇವೇಂದ್ರ ಫಡ್ನವಿಸ್ ಶನಿವಾರ ಹೇಳಿದ್ದಾರೆ. ಒಂದು
Read more2024ರ ಚುನಾವಣೆಗೆ ದೇಶದಲ್ಲಿರುವ ವಿವಿಧ ರಾಜ್ಯಗಳ ಪ್ರದೇಶಿಕ ಪಕ್ಷಗಳು ಈಗಿಂದಲೆ ಸಿದ್ದತೆಗೆ ತೊಡಿವೆ ಎಂಬುದು ಕಾಣುತ್ತಿದೆ. ಮಂಗಳವಾರ ಎನ್ಸಿಪಿ ನಾಯಕ ಶರದ್ ಪವಾರ್ ಅವರ ಮನೆಯಲ್ಲೆ ಪ್ರಮುಖ
Read more“ಮಹಾರಾಷ್ಟ್ರದ ಸಮ್ಮಿಶ್ರ ಸರ್ಕಾರದಲ್ಲಿ ಬಿರುಕು. ” “ಮಹಾ ವಿಕಾಸ್ ಅಘಾಡಿ ಸರ್ಕಾರದಲ್ಲಿ ಭಿನ್ನಾಭಿಪ್ರಾಯ.” ಮಹಾರಾಷ್ಟ್ರದ ಸಮ್ಮಿಶ್ರ ಸರ್ಕಾರದಲ್ಲಿನ ಬಿಕ್ಕಟ್ಟು/ ಭಿನ್ನಾಭಿಪ್ರಾಯದ ಬಗ್ಗೆ ಹಲವಾರು ಸುದ್ದಿಗಳು ಹರಿದಾಡುತ್ತಿವೆ. ಆದಾಗ್ಯೂ,
Read moreಶಿವಸೇನೆಯ ಹಲವು ಶಾಸಕರಿಗೆ ಕೇಂದ್ರ ಸರ್ಕಾರವು ತನ್ನ ಅಧೀನದಲ್ಲಿರುವ ತನಿಖಾ ಸಂಸ್ಥೆಗಳನ್ನು ಬಳಿಸಿಕೊಂಡು ಬೆದರಿಕೆ ಹಾಕುತ್ತಿದೆ. ನಮ್ಮ ಶಾಸಕರನ್ನು ಕಾಪಾಡಲು, ಮಹಾರಾಷ್ಟ್ರದಲ್ಲಿ ಶಿವಸೇನೆಯು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು
Read more